#MlrLitFest
  • mlrlitfest@gmail.com

ಗೋಷ್ಠಿ 6 : ವಿಷಮತೆಯ ಮಥನದಲ್ಲಿ ಮೂಡಿದ ಸಾಹಿತ್ಯ ಸುಧೆ: ಕನ್ನಡದ ಮುಂದಿನ ಹಾದಿ

ಆರನೇ ಗೋಷ್ಠಿಯಲ್ಲಿ ‘ವಿಷಮತೆಯ ಮಥನದಲ್ಲಿ ಮೂಡಿದ ಸಾಹಿತ್ಯ ಸುಧೆ: ಕನ್ನಡದ ಮುಂದಿನ ಹಾದಿ’ ಎಂಬ ವಿಷಯದಲ್ಲಿ ವಿಚಾರ ಸಂಕೀರ್ಣ ನಡೆಯಿತು. ಗೋಷ್ಠಿಯನ್ನು ರೋಹಿತ್ ಚಕ್ರತೀರ್ಥ ನಡೆಸಿಕೊಟ್ಟರು. ಕನ್ನಡ ಸಾಹಿತ್ಯ ಅಕಾಡೆಮಿ‌ಯ ಅಧ್ಯಕ್ಷ ಡಾ ಬಿ ವಿ ವಸಂತ ಕುಮಾರ್ ಮಾತನಾಡಿ, ವಿಷಮತೆ ಅಂದರೆ ಸಂಕಷ್ಟ, ತೊಂದರೆ ಇತ್ಯಾದಿ. ಇದು ಮನುಷ್ಯ‌ನೇ ಕಂಡುಕೊಂಡ ಮನೋಲೋಕದ ಸೃಷ್ಟಿ. ಸಾಹಿತಿ ವರ್ತಮಾನದಲ್ಲಿ ಕಾಲ ಕಳೆಯುವವ. ಭೂತದ ಅನುಭವದ ಮೂಲಕ, ಭವಿಷ್ಯಕ್ಕೆ ಪರಿಹಾರ ಒದಗಿಸುವ ಕೆಲಸವನ್ನು ಸಾಹಿತ್ಯ ಮಾಡುತ್ತದೆ ಎಂದು ಹೇಳಿದರು. ಕಷ್ಟದ

  Read More

ಗೋಷ್ಠಿ 5 : Untold Sagas, Unsung Heroes: Reimagining Bharath through Ithihas and its Retelling

ಐದನೇ ಗೋಷ್ಠಿಯಲ್ಲಿ Untold Sagas, Unsung Heroes: Reimagining Bharath through Ithihas and its Retelling ಎಂಬ ವಿಷಯದ ಬಗ್ಗೆ ವಿಚಾರ ಮಂಡನೆ ನಡೆಯಿತು. ಸಮನ್ವಯ‌ಕಾರರಾಗಿ ಪತ್ರಕರ್ತೆ ಹರ್ಷ ಭಟ್ ನಿರ್ವಹಿಸಿದರು. ಲೇಖಕಿ ಸಾಯಿ ಸ್ವರೂಪ ಅಯ್ಯರ್ ಮಾತನಾಡಿ, ನಮ್ಮ ಐತಿಹಾಸಿಕ ನಾಯಕರ ಬಗ್ಗೆ ದಾಖಲೆ ಮಾಡುವ ನಿಟ್ಟಿನಲ್ಲಿ ನಮ್ಮ ಪ್ರಯತ್ನ ಸಾಗಬೇಕಿದೆ. ಇತಿಹಾಸ, ಪೌರಾಣಿಕ ವಿಚಾರಗಳ ಬಗ್ಗೆ ತಿಳಿದುಕೊಳ್ಳುವ ಕುತೂಹಲ ನಮ್ಮೊಳಗಿರಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಕಥೆಗಳನ್ನು ಮತ್ತೆ ಹೇಳುವ ಕೆಲಸ ಇತಿಹಾಸ ಅರಿಯುವ

  Read More

ಗೋಷ್ಠಿ 4 : Exploring the Indian Identity through Cinema

ನಾಲ್ಕನೇ ಗೋಷ್ಠಿಯಲ್ಲಿ Exploring the Indian Identity through Cinema ಎಂಬ ವಿಚಾರದ ಬಗ್ಗೆ ವಿಚಾರ ಮಂಡನೆ ನಡೆಯಿತು. ಸಮನ್ವಯ‌ಕಾರರಾಗಿ ಸಮರ್ಥ್ ರಾವ್ ಅವರು ಕಾರ್ಯಕ್ರಮ ನಡೆಸಿಕೊಟ್ಟರು. ಕರ್ನಾಟಕ ಚಲನಚಿತ್ರ ಅಕಾಡೆಮಿ‌ಯ ಅಧ್ಯಕ್ಷ ಸುನಿಲ್ ಪುರಾಣಿಕ್ ಮಾತನಾಡಿ, ಭಾರತೀಯತೆ ಮತ್ತು ರಾಷ್ಟ್ರೀಯ‌ತೆ ಹತ್ತಿರದ ಪದಗಳು. ಹಿಂದಿನ ಸಿನೆಮಾಗಳಲ್ಲಿ ದೇವರ ಚಿತ್ರಗಳನ್ನು ತೋರಿಸಿ ಸಿನೆಮಾ ಮುಂದುವರೆಯುತ್ತಿತ್ತು. ಈಗ ಅದಿಲ್ಲ. ಕಳೆದ 6-7 ವರ್ಷಗಳಿಂದ ಭಾರತೀಯ‌ತೆ, ರಾಷ್ಟ್ರೀಯ‌ತೆ ಪ್ರವರ್ಧಮಾನಕ್ಕೆ ಬರುತ್ತಿದೆ. ಇಂದು ದೇಶದ ಅಸ್ಮಿತೆಯ ಕುರಿತು ಬರುತ್ತಿರುವ ಚಿತ್ರ‌ಗಳು ಯಶಸ್ವಿಯಾಗುತ್ತಿವೆ

  Read More

ಗೋಷ್ಠಿ 3 : Azadi ke 75 Saal: Swarajya Then And Now

ಮೂರನೇ ಗೋಷ್ಠಿಯಲ್ಲಿ Azadi ke 75 Saal: Swarajya Then And Now ಎಂಬ ವಿಚಾರದ ಬಗ್ಗೆ ಅಭ್ಯಾಗತರು ಅಭಿಪ್ರಾಯ ಮಂಡನೆ ಮಾಡಿದರು. ಸಮನ್ವಯ‌ಕಾರ ಡಾ. ನಂದನ್ ಪ್ರಭು ಕಾರ್ಯಕ್ರಮ ನಡೆಸಿಕೊಟ್ಟರು. ಆರ್ಗನೈಸರ್‌ನ ಮಾಜಿ ಸಂಪಾದಕರಾದ ಶ್ರೀ ಶೇಷಾದ್ರಿ ಚಾರಿ ಅಖಂಡ ಭಾರತ ಪರಿಕಲ್ಪನೆ‌ಯ ಬಗ್ಗೆ ಮಾತನಾಡಿ, 1947-2021 ರ ವರೆಗಿನ ಭಾರತದ ಸ್ವಾತಂತ್ರ್ಯದ ಬಗ್ಗೆ ಹೇಳುವುದಾದರೆ ಇಂಡಿಯಾ ಎಂಬ ಶಬ್ದ ಭಾರತದ ಸ್ವಾತಂತ್ರ್ಯ‌ಕ್ಕೂ ಮೊದಲೇ ಹುಟ್ಟಿರುವಂತಹದ್ದು. ಭೌಗೋಳಿಕವಾಗಿ, ಐತಿಹಾಸಿಕವಾಗಿ ಭಾರತದಲ್ಲಿ ಹಲವು ಬದಲಾವಣೆಗಳು ಘಟಿಸಿವೆ. ಪ್ರದೇಶದಿಂದ

  Read More

ಗೋಷ್ಠಿ 2 : ನೆಲದ ಭಾಷೆ, ಮನದ ಮಾತು : ನವಭಾರತಕೆ ದೇಸೀ ಸೊಗಡಿನ ಬಗ್ಗೆ ದಾಖಲೀಕರಣವಾಗಬೇಕು

ಎರಡನೇ ಗೋಷ್ಠಿಯಲ್ಲಿ ‘ನೆಲದ ಭಾಷೆ, ಮನದ ಮಾತು : ನವಭಾರತಕೆ ದೇಸೀ ಸೊಗಡು ಬಗ್ಗೆ ಅಭ್ಯಾಗತರು ವಿಚಾರ ಮಂಡಿಸಿದರು. ಗೋಷ್ಠಿಯನ್ನು ಡಾ. ರೋಹಿಣಾಕ್ಷ ಶಿರ್ಲಾಲು ಅವರು ನಡೆಸಿಕೊಟ್ಟರು. ಹಾವೇರಿ ಜಾನಪದ ವಿವಿಯ ಡಾ. ಆನಂದಪ್ಪ ಬಿ. ಎಚ್. ಜೋಗಿ ಮಾತನಾಡಿ, ಹಂಚಿ ಉಣ್ಣುವ ಪದ್ಧತಿ ನಮ್ಮಲ್ಲಿ ಕಡಿಮೆ ಆಗುತ್ತಿವೆಯಾ? ಎಂಬ ಚಿಂತನೆ ಮಾಡಬೇಕಾಗಿದೆ. ದೇಸೀ ಎಂಬುದು ನಿಸರ್ಗ ಜೀವಿಗಳನ್ನು ಸೂಚಿಸುತ್ತದೆ. ಇವರಲ್ಲಿ ಹಂಚಿ ತಿನ್ನುವ ಸೊಬಗನ್ನು ನಾವು ಗಮನಿಸಬಹುದು. ಅಲ್ಲಿ ಬೇಧವಿರಲಿಲ್ಲ. ಎಲ್ಲರಿಗೂ ಪಾಲಿತ್ತು. ದೇಸೀ ಜನರಲ್ಲಿ

  Read More

ಗೋಷ್ಠಿ 1 – Post Pandemic Narrative: Reimagining the India Way

ಮೊದಲ ಗೋಷ್ಠಿಯಲ್ಲಿ Post Pandemic Narrative: Reimagining the India Way ಬಗ್ಗೆ ಅಭ್ಯಾಗತರು ವಿಚಾರ ಮಂಡಿಸಿದರು. ಶಕ್ತಿ ಸಿನ್ಹಾ ಅವರು, ಕೊರೋನಾ ಬಳಿಕ ಭಾರತ ತನ್ನದೇ ಆದ ರೀತಿಯಲ್ಲಿ ಈ ಸಂಕಷ್ಟ‌ದ ಸ್ಥಿತಿಯನ್ನು ನಿಯಂತ್ರಣ ಮಾಡುವಲ್ಲಿ ಮಹತ್ವದ ಪಾತ್ರ ವಹಿಸಿದೆ. ಭಾರತ ವಿಶ್ವಗುರುವಾಗುವತ್ತ ಭಾರತದ ಈ ನಿಲುವುಗಳು ಸಹ ಪ್ರಾಮುಖ್ಯತೆ ಪಡೆದಿದೆ. ಆರ್ಥಿಕ, ಸಾಮಾಜಿಕ, ರಾಜಕೀಯ, ಅಂತರಾಷ್ಟ್ರೀಯ ವಿಚಾರಗಳಲ್ಲಿ ಸಾಧನೆ ಮೆರೆದಿದೆ. ಕೊರೋನಾಗೆ ಲಸಿಕೆ ಹುಡುಕಿ ಅದನ್ನು ದೇಶ, ವಿದೇಶಗಳಿಗೆ ತಲುಪಿಸುವ ಕೆಲಸವನ್ನು ಮಾಡಿದೆ ಎಂದು

  Read More

ಮಂಗಳೂರು ಲಿಟ್ ಫೆಸ್ಟ್‌ನ 3ನೇ ಆವೃತ್ತಿಯ ಉದ್ಘಾಟನಾ ಸಮಾರಂಭ

ಮಂಗಳೂರು: ಎಲ್ಲಾ ಕೊರೋನಾ ಮುಂಜಾಗ್ರತಾ ಕ್ರಮಗಳನ್ನು ಅಳವಡಿಸಿಕೊಂಡು ‘ಮಂಗಳೂರು ಲಿಟ್ ಫೆಸ್ಟ್’ ಇಂದು ಕೊಡಿಯಾಲ್‌ಬೈಲ್‌ನ ಓಷಿಯನ್ ಪರ್ಲ್ ಹೊಟೇಲ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮ‌ವನ್ನು ಮಣಿಪಾಲ ಮಾಹೆ ವಿದ್ಯಾಸಂಸ್ಥೆ‌ಯ ಡಾ ನಂದಕಿಶೋರ್ ಎಂ ಎಸ್, ನಿವೃತ್ತ ಐಎಎಸ್ ಅಧಿಕಾರಿ ಶಕ್ತಿ ಸಿನ್ಹಾ ಅವರು ದೀಪ ಬೆಳಗುವ ಉದ್ಘಾಟಿಸಿದರು. \ ಮಿಥಿಕ್ ಸೊಸೈಟಿ ಸದಸ್ಯ ಪ್ರಸನ್ನ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶರಣ್ಯ ಮತ್ತು ಸುಮೇಧ ಪ್ರಾರ್ಥಿಸಿದರು. ಸುನೀಲ್ ಕುಲಕರ್ಣಿ ಸ್ವಾಗತಿಸಿದರು. ಸಾಮಾಜಿಕ ಕಾರ್ಯಕರ್ತ ಪ್ರಕಾಶ್ ಮಲ್ಪೆ , ಮಾಳವಿಕಾ ಕಾರ್ಯಕ್ರಮ

  Read More